ತಿರುಪತಿ: ಇಲ್ಲಿಯವರೆಗೆ ತೆಲುಗಿನನಲ್ಲಿ ಮಾತ್ರ ಪ್ರಸರಾವಾಗುತ್ತಿದ್ದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಅ.11 ರಿಂದ ಕನ್ನಡ ಮತ್ತು ಹಿಂದಿಯಲ್ಲಿ ಪ್ರಸಾರವಾಗಲಿದೆ.
ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ನಿರ್ವಹಿಸುವ ಈ ಚಾನೆಲ್ ಬ್ರಹ್ಮೋತ್ಸವದ ಗರುಡಸೇವಾ ಆಚರಣೆಯ ವೇಳೆ ಈ ಚಾನೆಲಿಗೆ ಆಂಧ್ರ ಸಿಎಂ ಜಗನ್ ಚಾಲನೆ ನೀಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟಿಟಿಡಿ ಆಹ್ವಾನ ನೀಡಿದೆ.
2008ರಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೇಲ್ 24 ಗಂಟೆಯ ತೆಲುಗಿನ ವಾಹಿನಿಯನ್ನು ಉದ್ಘಾಟಿಸಿದ್ದರು. ದಶಕದ ಬಳಿಕ ತಮಿಳಿನಲ್ಲೂ ಪ್ರಸಾರ ಮಾಡಿತ್ತು.
ಅ.7 ರಂದು ಆರಂಭವಾಗಲಿರುವ ತಿರುಪತಿ ಬಾಲಾಜಿ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೇ ನಡೆಯಲಿದೆ. ಕಳೆದ ವರ್ಷವೂ ಈ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ ಇರಲಿಲ್ಲ. ಈ ವರ್ಷವೂ ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಮತಿ ನೀಡುವುದಿಲ್ಲ ಎಂದು ಟಿಟಿಡಿ ಹೇಳಿದೆ.
ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ರಾಯಭಾರಿಯಾಗಿ ಕಂಗನಾ ರಣಾವತ್ -Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…