Featured

ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆತಂಕ ಪಡಬೇಕಾದ ಅಗತ್ಯವಿಲ್ಲ- Vishwanews24

ಅ.12ರಂದು(ನಾಳೆ) ಧ್ವನಿ ಮತ್ತು ಕಂಪನದೊಂದಿಗೆ ಕಂಪಿಸಲಿದೆ ನಿಮ್ಮ ಮೊಬೈಲ್, ಆದರೆ ಭಯ ಬೇಡ..!

ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ.

ಈ ಸಂದರ್ಭದಲ್ಲಿ ಧ್ವನಿ ಮತ್ತು ಕಂಪನದೊಂದಿಗೆ ನಿಮ್ಮ ಮೊಬೈಲ್ ಫೋನ್‌ಗೆ ಎಚ್ಚರಿಕೆಯ ಸಂದೇಶ ಬರಲಿದೆ.

ಈ ಎಚ್ಚರಿಕೆಗಳು ವಿಪತ್ತು ಸಂದರ್ಭದಲ್ಲಿ ಜನರನ್ನು ಎಚ್ಚರಿಸುವ ಯೋಜಿತ ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದೆ .

ಯಾರೂ ಕೂಡಾ ಈ ಎಚ್ಚರಿಕೆಯ ಹಿನ್ನೆಯಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಭಾರತದ ದೂರಸಂಪರ್ಕ ಇಲಾಖೆ (DOT) ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago