ಮಂಗಳೂರು: ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀ ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪೆರ್Çೀರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಶ್ರೀ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಶ್ರೀ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಐ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಶ್ರೀ ಗೋಪಾಲ ಬಂಗೇರ ಕೆ. ಅಗರಿ ಎಂಟರ್ಪ್ರೈಸಸ್ನ ಮಾಲಕರಾದ ಅಗರಿ ಶ್ರೀ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…