ಮಂಗಳೂರು : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ಅ.25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 25 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, ನಂತರ ಉಡುಪಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, ಮಧ್ಯಾಹ್ನ 2.30 ಗಂಟೆಗೆ ರಿಸರ್ಚ್ ಆ್ಯಂಡ್ ವೈಐಟಿ ಟೀಮ್ (ಐಟಿಬಿಟಿ ಸ್ಕೀಮ್ಸ್ರವರೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು.
2.55 ಗಂಟೆಗೆ ರಾಬಿಂಗ್ ಸೆರಮನಿಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕಾನ್ವಕೇಷನ್ ಸೆರಮನಿಯಲ್ಲಿ ಭಾಗವಹಿಸುವರು. ಸಂಜೆ 4.15 ಗಂಟೆಗೆ ಎಸಿಟಿಎಸ್ವೈಇಎನ್ಗೆ ಭೇಟಿ ನೀಡಿ ರಿಸರ್ಚ್ ಟೀಮ್ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.15 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 10.40 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…