ಮಂಗಳೂರು : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ಅ.25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 25 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, ನಂತರ ಉಡುಪಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, ಮಧ್ಯಾಹ್ನ 2.30 ಗಂಟೆಗೆ ರಿಸರ್ಚ್ ಆ್ಯಂಡ್ ವೈಐಟಿ ಟೀಮ್ (ಐಟಿಬಿಟಿ ಸ್ಕೀಮ್ಸ್ರವರೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು.
2.55 ಗಂಟೆಗೆ ರಾಬಿಂಗ್ ಸೆರಮನಿಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕಾನ್ವಕೇಷನ್ ಸೆರಮನಿಯಲ್ಲಿ ಭಾಗವಹಿಸುವರು. ಸಂಜೆ 4.15 ಗಂಟೆಗೆ ಎಸಿಟಿಎಸ್ವೈಇಎನ್ಗೆ ಭೇಟಿ ನೀಡಿ ರಿಸರ್ಚ್ ಟೀಮ್ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.15 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 10.40 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…