Featured

ಅ. 25 – 1ರಿಂದ 5ನೇ ತರಗತಿ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – Vishwanews24

ಅ. 25 – 1ರಿಂದ 5ನೇ ತರಗತಿ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – Vishwanews24

ಬೆಂಗಳೂರು: ಒಂದರಿಂದ ಐದನೇ ತರಗತಿ ಅಕ್ಟೋಬರ್ 25 ರಿಂದ ಆರಂಭಿಸಲಾಗುತ್ತಿದ್ದು, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಅಕ್ಟೋಬರ್ 25 ರಿಂದ 30 ರವರೆಗೆ ಮಾತ್ರ ಅರ್ಧ ದಿನ ತರಗತಿಗಳು ನಡೆಯಲಿದ್ದು, ನವೆಂಬರ್ 2 ರಿಂದ ಪೂರ್ಣಾವಧಿ ತರಗತಿಗಳನ್ನು ನಡೆಸಲಾಗುವುದು. ಮಕ್ಕಳು ಶಾಲೆಗೆ ಬರಲು ಪೋಷಕ ಒಪ್ಪಿಗೆ ಕಡ್ಡಾಯವಾಗಿದ್ದು, ಅಕ್ಟೋಬರ್ 30ರ ವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನವೆಂಬರ್ 2 ರಿಂದ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.

ಇನ್ನು ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕೊಠಡಿಯಲ್ಲಿ 15 ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬೇಕು. ಶಾಲೆಯಲ್ಲಿ ಮಕ್ಕಳಿಗೆ ತಪಾಸಣೆ ನಡೆಸಬೇಕು ಎಂದು ಹೇಳಿದೆ.

ಮಕ್ಕಳಿಗೆ ಗೇಟ್ ಬಳಿ ಕೊರೊನಾ ತಪಾಸಣೆ ನಡೆಸಬೇಕು. ಕೊರೊನಾ ಕಂಡು ಬಂದರೆ ಶಾಲೆ ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ಕೆಜಿ-ಯುಕೆಜಿ ಆರಂಭಿಸುವಂತಿಲ್ಲ.ಶಿಕ್ಷಕರು, ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

12 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

12 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

14 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

14 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

14 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

14 hours ago