ಮಂಗಳೂರು: ಈ ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್ 28ರ ರಾತ್ರಿ ಆರಂಭವಾಗಿ, ಅಕ್ಟೋಬರ್ 29 ರ ಮಧ್ಯರಾತ್ರಿ 2:24 ಕ್ಕೆ ಮುಕ್ತಾಯವಾಗಲಿರುವ ಈ ಭಾಗಶಃ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸುತ್ತದೆ.
ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ, ರಾತ್ರಿಯ ಭೋಜನ ಇರುವುದಿಲ್ಲ.ಸಾಯಂಕಾಲ ಆಶ್ಲೇಷಾ ಬಲಿ ಸೇವೆಯೂ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
ಕಟೀಲು ದೇವಸ್ಥಾನ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಸೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…