ಪಡುಬಿದ್ರಿ : ಬಂಟರ ಸಂಘ (ರಿ.)ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ (ರಿ.)ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ ಇದರ ಸಹಭಾಗಿತ್ವದಲ್ಲಿ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ, ವಿಶಿಷ್ಟ ಚೇತನರಿಗೆ, ಅಶಕ್ತರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನ ವಿತರಣೆ, ದಾನಿಗಳಿಗೆ ಸನ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯತೆಗಳನ್ನೊಳಗೊಂಡ ಸಿರಿಮುಡಿ ದತ್ತಿ ನಿಧಿ ವಿತರಣಾ ಸಮಾರಂಭ ಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಪಡುಬಿದ್ರಿ ಇದರ ಉದ್ಘಾಟನಾ ಸಮಾರಂಭ ಅ.5, ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಪಡುಬಿದ್ರಿ ಬಂಟರ ಭವನದ ದಿ.ರಮೇಶ್ ಮಹಾಬಲ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪುರವರು ತಿಳಿಸಿದ್ದಾರೆ. ಅವರು ಪಡುಬಿದ್ರಿ ಬಂಟರ ಸಂಘದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]