ಮಂಗಳೂರು: ಮುಂದಿನ ತಿಂಗಳು ಮೂರು ದಿನಗಳ ರಾಜ್ಯ ಪ್ರವಾಸದ ಸಂದರ್ಭ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.
ಅ.6 ರಿಂದ 3 ದಿನಗಳ ಕಾಲ ರಾಷ್ಟ್ರಪತಿ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಸದ್ಯದ ವೇಳಾ ಪಟ್ಟಿಯಂತೆ ಮೊದಲು ಬೆಂಗಳೂರು ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಂಗಳೂರಿಗೆ ಆಗಮಿಸಲಿದ್ದಾರೆ.
ಅ.7ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯವಿರಲಿದ್ದಾರೆ. ಅ.8ರಂದು ಹೆಲಿಕಾಪ್ಟರ್ ಮೂಲಕ ಶೃಂಗೇರಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಂಗಳೂರಿಗೆ ವಾಪಸ್ಸಾಗಲಿದ್ದು, ಸರ್ಕ್ಯೂರ್ಟ್ ಹೌಸ್ನಲ್ಲಿ ವಾಸ್ತವ್ಯ ಇರಲಿದ್ದಾರೆ.
ಹಲವು ವರ್ಷಗಳ ಬಳಿಕ ರಾಷ್ಟ್ರಪತಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯವರು ಮಂಗಳೂರಿನಲ್ಲಿ ಎರಡು ದಿನ ವಾಸ್ತವ್ಯವಿದ್ದರೆ ಅದು ನಗರದ ಇತಿಹಾಸದಲ್ಲಿ ಮೊದಲ ಬಾರಿಯದ್ದಾಗುತ್ತದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡಕ್ಕೂ ಅಧಿಕ ಬಾರಿ ಮಂಗಳೂರಿಗೆ ಆಗಮಿಸಿ, ವಾಸ್ತವ್ಯದಲ್ಲಿದ್ದರು.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…