Featured

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24

ಮಂಗಳೂರು: ಮುಂದಿನ ತಿಂಗಳು ಮೂರು ದಿನಗಳ ರಾಜ್ಯ ಪ್ರವಾಸದ ಸಂದರ್ಭ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.6 ರಿಂದ 3 ದಿನಗಳ ಕಾಲ ರಾಷ್ಟ್ರಪತಿ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಸದ್ಯದ ವೇಳಾ ಪಟ್ಟಿಯಂತೆ ಮೊದಲು ಬೆಂಗಳೂರು ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.7ರಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಸರ್ಕ್ಯೂಟ್‌ ಹೌಸ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ಅ.8ರಂದು ಹೆಲಿಕಾಪ್ಟರ್‌ ಮೂಲಕ ಶೃಂಗೇರಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಂಗಳೂರಿಗೆ ವಾಪಸ್ಸಾಗಲಿದ್ದು, ಸರ್ಕ್ಯೂರ್ಟ್ ಹೌಸ್‌ನಲ್ಲಿ ವಾಸ್ತವ್ಯ ಇರಲಿದ್ದಾರೆ.

ಹಲವು ವರ್ಷಗಳ ಬಳಿಕ ರಾಷ್ಟ್ರಪತಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯವರು ಮಂಗಳೂರಿನಲ್ಲಿ ಎರಡು ದಿನ ವಾಸ್ತವ್ಯವಿದ್ದರೆ ಅದು ನಗರದ ಇತಿಹಾಸದಲ್ಲಿ ಮೊದಲ ಬಾರಿಯದ್ದಾಗುತ್ತದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡಕ್ಕೂ ಅಧಿಕ ಬಾರಿ ಮಂಗಳೂರಿಗೆ ಆಗಮಿಸಿ, ವಾಸ್ತವ್ಯದಲ್ಲಿದ್ದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

52 minutes ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 hours ago