Featured

ಆಂತರಿಕ ಶತ್ರುಗಳ ಕಿರಿಕಿರಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಆಂತರಿಕ ಶತ್ರುಗಳ ಕಿರಿಕಿರಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಹೂ ವ್ಯಾಪಾರಿಗಳಿಗೆ ಲಾಭ, ವಾಹನದಲ್ಲಿ ಎಚ್ಚರ, ಉದ್ಯಮಿಗಳಿಗೆ ಶ್ರಮ

ವೃಷಭ: ಆರ್ಥಿಕತೆಯಲ್ಲಿ ಸುಧಾರಣೆ, ಉದ್ಯೋಗ ಬದಲಿಸದಿರಿ, ಸಾಲ ನೀಡದಿರಿ

ಮಿಥುನ: ವಿಗ್ರಹ ವ್ಯಾಪಾರಿಗಳಿಗೆ ಆದಾಯ, ಮರಗೆಲಸದಲ್ಲಿ ಲಾಭ, ಸಮಸ್ಯೆ ಬಗೆಹರಿಸುವ ಪ್ರಯತ್ನ

ಕರ್ಕಾಟಕ: ವೈವಾಹಿಕ ಜೀವನದಲ್ಲಿ ಪ್ರಗತಿ, ಸರ್ಕಾರಿ ವಲಯದಲ್ಲಿ ಗೌರವ, ವಿವಾದದಿಂದ ದೂರವಿರಿ

ಸಿಂಹ: ಜನಸೇವಾಧಾರಿತ ಕೆಲಸದಲ್ಲಿ ಆದಾಯ, ವಾಣಿಜ್ಯ ಬೆಳೆಗಾರರಿಗೆ ಲಾಭ, ದೈವ ಕಾರ್ಯದಲ್ಲಿ ಆಸಕ್ತಿ

ಕನ್ಯಾ: ಸಭೆ ಸಮಾರಂಭಗಳ ಅನುಷ್ಠಾನ, ಆಂತರಿಕ ಶತ್ರುಗಳ ಕಿರಿಕಿರಿ, ಹಣಕಾಸಿನ ಸಮಸ್ಯೆ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ವ್ಯವಹಾರದಲ್ಲಿ ನಷ್ಟ, ವಧು-ವರಾನ್ವೇಷಣೆ ಕೇಂದ್ರದವರೆಗೆ ಆದಾಯ, ದ್ರವ ಪದಾರ್ಥಗಳ ವ್ಯಾಪಾರದಲ್ಲಿ ಲಾಭ

ವೃಶ್ಚಿಕ: ಗಾಯಗೊಳ್ಳುವ ಸಂಭವ, ಆಸ್ತಿ ಖರೀದಿಯ ಯೋಚನೆ, ಮಾತಿನಲ್ಲಿ ಎಚ್ಚರ

ಧನಸ್ಸು: ಆರೋಗ್ಯದಲ್ಲಿ ಸ್ಥಿರತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಾಧ್ಯಮದವರಿಗೆ ಕೆಲಸದಿಂದ ಆದಾಯ,

ಮಕರ: ಸರ್ಕಾರಿ ಅಧಿಕಾರಿಗಳಿಗೆ ಒತ್ತಡ, ವಸ್ತುಗಳ ನವೀಕರಣದಿಂದ ಲಾಭ, ಹೂಡಿಕೆಯಿಂದ ಲಾಭ

ಕುಂಭ: ರೈತರಿಗೆ ಶುಭ, ಆಹಾರದಲ್ಲಿ ಎಚ್ಚರ, ಮದುವೆಯ ಯೋಗವಿದೆ

ಮೀನ: ಪಶುಸಂಗೋಪನೆಯಲ್ಲಿ ಆದಾಯ, ಸ್ವಂತ ವ್ಯಾಪಾರದಲ್ಲಿ ಯಶಸ್ಸು, ಪರಿಸರ ಕಾಳಜಿಯಲ್ಲಿ ಆಸಕ್ತಿ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago