ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ.
ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್, ಮೂಡಬಿದ್ರೆಯ ಮಾನಸ ಫೋಟೋಗ್ರಫಿಯಾ ರವಿ ಕೋಟ್ಯಾನ್, ಜಿನೇಶ್ ಪ್ರಸಾದ್ ಬೆಂಗಳೂರಿನ , ಸತೀಶ್ ಎಚ್ . ಶಿವು ಅವರ ಚಿತ್ರಗಳಿಗೆ ಪ್ರಶಸ್ತಿ ಪ್ರಾಪ್ತವಾಗಿದೆ.೭೫ ಚಿತ್ರಗಳ ಕಾಫಿಟೆಬಲ್ ಪುಸ್ತಕವನ್ನು ಹೊರತರಲಿದ್ದು ಅದು ಅತಿ ಶೀಘ್ರವಾಗಿ ಬಿಡುಗಡೆಯಾಗಲಿದೆ ಎಂದು ಅಕಾಡೆಮಿ ತಿಳಿಸಿದೆ.
ಶಾಲಾ-ಕಾಲೇಜುಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ : ಸರ್ಕಾರ ಆದೇಶ – Vishwanews24
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…