Featured

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಆಕಾಶದಲ್ಲಿ ವಿಸ್ಮಯ : ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ಚುಕ್ಕಿಗಳ ಮೆರವಣಿಗೆ – Vishwanews24

ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಸೋಮವಾರ ಡಿಸೆಂಬರ್ 20 ರ ಸಂಜೆ ಆಕಾಶದಲ್ಲಿ ನಕ್ಷತ್ರದಂತೆ ಹೊಳೆಯುತ್ತಿರುವ ಪ್ರಕಾಶಮಾನವಾದ ದೀಪಗಳಂತಿರುವ ನಿಗೂಢ ಹಾರುವ ವಸ್ತುವನ್ನು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದರು.

ಆದರೆ ಇದು ಖಾಸಗಿ ಟೆಲಿಕಾಂ ಕಂಪನಿಗಳು ಬಿಡುವ ಕೃತಕ ಉಪಗ್ರಹಗಳಾಗಿವೆ ಎಂದು ಖಗೋಳಶಾಸ್ತಜ್ಞರು ತಿಳಿಸಿದ್ದಾರೆ. ಸ್ಟಾರ್ ಲಿಂಕ್ ಸಹಿತ ಕೆಲವೊಂದು ಪ್ರಮುಖ ಸ್ಯಾಟಲೈಟ್ ಕಂಪನಿಗಳು 30 ರಿಂದ 50 ರಷ್ಟು ಗುಚ್ಚಗಳನ್ನು ಹೊಂದಿರುವ ಕೃತಕ ಉಪಗ್ರಹ ಗಳನ್ನು ಹಾರಿಬಿಟ್ಟಿದೆ. ಈ ಹಿಂದೆ ಒಂದು ಎರಡು ಉಪಗ್ರಹಗಳು ಮಾತ್ರ ಗೋಚರಿಸುತ್ತಿದ್ದವು. ಇದು ಭೂಮಿಯಿಂದ 200 ರಿಂದ 300 ಕಿ.ಮೀ ಎತ್ತರದಲ್ಲಿ ಹಾರಾಡುತ್ತಿದ್ದು ಸೂರ್ಯ ಪಶ್ಚಿಮಕ್ಕೆ ಹೋದಂತೆ ಪ್ರತಿಫಲಿಸತೊಡಗಿದೆ.

ಬಾಹ್ಯಾಕಾಶ ಉದ್ಯಮಿ ಎಲಾನ್‌ ಮಸ್ಕ್ ಅವರ ‘ಸ್ಟಾರ್‌ ಲಿಂಕ್‌’ಎಂಬ ಸುಮಾರು 12 ಸಾವಿರ ಕೃತಕ ಉಪಗ್ರಹಗಳನ್ನುಆಕಾಶಕ್ಕೆ ಹಾರಿ ಬಿಡುವ ಭಾರಿ ಯೋಜನೆಯೊಂದನ್ನು ಸದ್ಯ ಹಾಕಿಕೊಂಡಿದ್ದಾರೆ. ಭವಿಷ್ಯದಲ್ಲಿ ಈ ರೀತಿ ಹಾರಿಬಿಡುವ ಉಪಗ್ರಹಗಳ ಸಂಖ್ಯೆ 42 ಸಾವಿರ ದಾಟುವ ಸಾಧ್ಯತೆಯೂ ಇದೆ. ಅದರಂತೆ ಈಗಾಗಲೇ ಕೃತಕ ಉಪಗ್ರಹಗಳ ಒಂದು ಗುಚ್ಛ (60 ಉಪಗ್ರಹಗಳು) ನ್ನು ಹಾರಿಬಿಟ್ಟಿದ್ದಾರೆ. ಅವು ಭೂಮಿಯ ಸುತ್ತ ತಿರುಗುತ್ತಾ ಪ್ರತಿಮನೆಗೂ ವಯರ್‌ಲೆಸ್‌ ಇಂಟರ್‌ನೆಟ್‌ ಸೇವೆಯನ್ನು ನೀಡಲಿವೆ.

ಈ ಕೌತುಕವನ್ನು ಉಡುಪಿ , ದ.ಕ ಸೇರಿದಂತೆ ಕರಾವಳಿಯ ಎಲ್ಲೆಡೆ ಈ ಕೌತುಕ ಕಾಣಿಸಿದ್ದು, ಕುತೂಹಲ ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿದ್ದು ಜನರು ತಮ್ಮ ಮೊಬೈಲ್ ಪೋನ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

5 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

5 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

5 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

6 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

7 hours ago