ಬೆಂಗಳೂರು : ವೈಯಾಲಿಕಾವಲ್ನಲ್ಲಿ ಮಹಾಲಕ್ಷ್ಮಿ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದು, ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್ನೋಟ್ ಪೊಲೀಸರಿಗೆ ದೊರಕಿದೆ.
ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವನ್ನು ಡೆಟ್ನೋಟ್ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿ ಡೆತ್ನೋಟ್ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸೆಪ್ಟಂಬರ್ 3 ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಮುಕ್ತಿ ರಂಜನ್ ರಾಯ್ ಉಲ್ಲೇಖಿಸಿದ್ದಾನೆ. ಸೆ.3 ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದೇನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್ನೋಟ್ ಬರೆದುಕೊಂಡಿದ್ದಾನೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…