Featured

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ; ದೇಶದ ಜನತೆಗೆ ಪ್ರಧಾನಿ ಕರೆ – Vishwanews24

ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ..

ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ..

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ

ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು..

ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago