ಬೆಂಗಳೂರು: ಆಗಸ್ಟ್ 31 ಕ್ಕೆ ಕರ್ನಾಟಕ ರಾಜ್ಯಪಾಲರಾದ ಡಾ. ವಜೂಭಾಯ್ ವಾಲಾ ಅವರ ಅಧಿಕಾರಾವಧಿ ಅಂತ್ಯವಾಗಲಿದ್ದು, ರಾಜ್ಯಕ್ಕೆ ಶೀಘ್ರವೇ ನೂತನ ರಾಜ್ಯಪಾಲರು ನೇಮಕವಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 1, 2014 ರಂದು ಕರ್ನಾಟಕ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದ ಡಾ. ವಜೂಭಾಯ್ ವಾಲಾ ಅವರ ಐದು ವರ್ಷಗಳ ಅಧಿಕಾರದ ಅವಧಿ ಇದೇ ಆಗಸ್ಟ್ 31 ಕ್ಕೆ ಕೊನೆಯಾಗಲಿದೆ.
ಈ ಮೊದಲು ಮುಂದಿನ ರಾಜ್ಯಪಾಲರ ರೇಸ್ ನಲ್ಲಿ ಮೂವರು ಮಹಿಳೆಯರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಷ್ಮಾ ಸ್ವರಾಜ್ ಅವರ ನಿಧನದಿಂದಾಗಿ, ಇದೀಗ ಉಮಾಭಾರತಿ ಅಥವಾ ಸುಮಿತ್ರ ಮಹಾಜನ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗುವ ಸಾಧ್ಯತೆ ಇದೇ ಎಂದು ಹೇಳಲಾಗುತ್ತಿದೆ.
ಶೀಘ್ರವೇ ಕೇಂದ್ರ ಸರ್ಕಾರದಿಂದ ರಾಜ್ಯಪಾಲರ ಅಧಿಕೃತ ಆಯ್ಕೆಯಾಗಲಿದ್ದು ಕರ್ನಾಟಕದ ಮುಂದಿನ ರಾಜ್ಯಪಾಲರು ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…