Featured

ಆಗುಂಬೆ ಘಾಟಿಯಲ್ಲಿ ಸೆ. 15ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿಯಲ್ಲಿ ಸೆ. 15ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ನಾಳೆಯಿಂದ (ಜೂ.27) ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.

ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

8 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago