ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿರುತ್ತಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…