Featured

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ – Vishwanews24

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ

ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ

ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ.

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago