ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.
ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ.
ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…