Featured

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ – Vishwanews24

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ

ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ

ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ.

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago