ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಟೋ ಮೇಲೆ ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಇರುವ ಆಟೋ ಚಾಲಕರಿಗೆ ಆರ್ ಟಿ ಓ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.
ಬೆಂಗಳೂರಿನ ಸಂಗೊಳ್ಲಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿಒ ಅಧಿಕಾರಿಗಳು ದಾಳಿ ನಡೆಸಿದ್ದು, ಆಟೋ ಮೇಲೆ ರಾಜಕೀಯ ಪ್ರೇರಿತ ಫೋಟೋ, ಚಿಹ್ನೆ ಇದ್ದರೆ 5,000 ರೂ. ದಂಡ ವಿಧಿಸಲಾಗುತ್ತಿದೆ.
ಜೆಡಿಎಸ್ ಪರ ಪ್ರಚಾರ ಮಾಡುವ ಕವರ್ ಅಂಟಿಸಿದ್ದ ಆಟೋ ಚಾಲಕನಿಗೆ ಆರ್ ಟಿಓ ಅಧಿಕಾರಿಗಳು 5,000 ರೂ. ದಂಡ ವಿಧಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುಹಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಆಟೋಗಳ ಮೇಲೆ ರಾಜಕೀಯ ಪಕ್ಷಗಳ ಚಿಹ್ನೆ ಹಾಕಿದ್ರೆ ದಂಡ ವಿಧಿಸಲು ಮುಂದಾಗಿದ್ದಾರೆ. ಈಗಾಗಲೇ ಆರ್ ಟಿಒ ಅಧಿಕಾರಿಗಳು ಪರ್ಮಿಟ್ ಉಲ್ಲಂಘನೆ ಕೇಸ್ ದಾಖಲು ಮಾಡುತ್ತಿದ್ದಾರೆ. ಕೇಸ್ ಹಾಕಿ 2 ಸಾವಿರ ರೂ. ದಂಡ ವಿಧಿಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…