ತುಮಕೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿದೆ. ತುಮಕೂರು ತಾಲೂಕು ಸಿರಿವಾರದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ ಮೃತ ದುರ್ದೈವಿ.
ಸಿರಿವಾರದ ಸರ್ಕಾರಿ ಪ್ರೌಢಾಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಬಾಲಕ ಕುಸಿದು ಬಿದ್ದಿದ್ದ. ಗೆಳೆಯರ ಜೊತೆಗೆ ವಾಲಿಬಾಲ್ ಆಡುವ ವೇಳೆ ಈತ ಕುಸಿದು ಬಿದ್ದಿದ್ದು, ಗೆಳೆಯರು ಬಳಿ ಬಂದು ನೋಡಿದಾಗ ಉಸಿರಾಟ ನಿಂತಿತ್ತು. ನಂತರ ಅಧ್ಯಾಪಕರು ಈತನ ಪೋಷಕರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು.
ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…