Featured

ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ, ಅ.24ರ ನಂತರ ಸರ್ಕಾರ ಪತನಗೊಳ್ಳಲಿದೆ : ಕುಮಾರಸ್ವಾಮಿ -Vishwanews24

ಬೆಂಗಳೂರು: ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈಗಾಗಲೇ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಚುನಾವಣೆ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿರುವ ಕುಮಾರಸ್ವಾಮಿ, ಅ.24ರ ನಂತರ ಬಿ ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಇನ್ನೂ ಅಲ್ಪಸಂಖ್ಯೆಯಲ್ಲಿಯೇ ಇದೆ. ಸ್ಥಿರ ಸರ್ಕಾರಕ್ಕೆ ಅವರ ಬಳಿ ಸಂಖ್ಯೆಗಳಿಲ್ಲ. ರೈತರ ಪರವಾಗಿರುವ ಸರ್ಕಾರ ಕಚೇರಿಯಲ್ಲಿಯೇ ಇರುವುದಿಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರ ಇನ್ನು ಮೂರು ತಿಂಗಳು ಕೂಡ ಇರುವುದಿಲ್ಲ ಎಂದು ದೂರಿದ್ದಾರೆ.

ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರ ಬಗ್ಗೆ ನಾನು ಮಾತುನಾಡುತ್ತಿಲ್ಲ. ಕಾಂಗ್ರೆಸ್ ನಾಯಕರಲ್ಲಿ ಕೆಲವರು ಜೆಡಿಎಸ್ ಮುಗಿಸಲು ನಿಂತಿದ್ದಾರೆ. ಕಳೆದ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ಸಿಗದಿದ್ದಾಗ ಕಾಂಗ್ರೆಸ್ ಜೆಡಿಎಸ್ ಸೇರಿ ಸರ್ಕಾರ ಮಾಡಿದೆವು. ಆದರೆ, ಕಾಂಗ್ರೆಸ್ ಪಕ್ಷದಿಂದ ನನಗೆ ಸರಿಯಾಗಿ ಬೆಂಬಲ ಸಿಗಲಿಲ್ಲವಾದ್ದರಿಂದ ನಾನು ಕೆಟ್ಟ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago