ಬೆಂಗಳೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಹಣಕಾಸು ಬಜೆಟ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸ್ವಾಗತ ಕೋರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಆತ್ಮನಿರ್ಭರ್ ಭಾರತ್ ಒಳಗೊಂಡ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಗುರಿಯ ಬಜೆಟ್ ಇದಾಗಿದೆ. ಕರ್ನಾಟಕ ಅಭಿವೃದ್ಧಿ ಚಟುವಟಿಕೆಗಳಿಗೆ ಈ ಬಜೆಟ್ನಿಂದ ಉತ್ತೇಜನ ಸಾಧ್ಯ. ಬಜೆಟ್ನಲ್ಲಿ ಹಂಚಿಕೆಯಾದ ಸಂಪನ್ಮೂಲ ಪರಿಣಾಮಕಾರಿ ಬಳಕೆ ಮಾಡುತ್ತೇವೆ.
ನಬಾರ್ಡ್ನಿಂದ ಕೃಷಿ ಮತ್ತು ಗ್ರಾಮೀಣ ಉದ್ಯಮಗಳ ಸ್ಟಾರ್ಟ್-ಅಪ್ಗಳಿಗೆ ಹಣಕಾಸು ಒದಗಿಸಲು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಪಠ್ಯಕ್ರಮಗಳ ಪರಿಷ್ಕರಣೆಗಳಿಗೆ ಆರ್ಥಿಕ ಸಹಾಯವನ್ನು ಮಾಡಿದೆ. ಜೊತೆಗೆ ನಮ್ಮ ಆರ್ಥಿಕತೆಯ ಬೆನ್ನೆಲುಬನ್ನು ಸಶಕ್ತಗೊಳಿಸಲು ಬೇಕಾದ ಎಲ್ಲಾ ರೀತಿಯ ಸೌಕರ್ಯವನ್ನು ನೀಡಿದೆ.
ಕೃಷಿಗೆ ಉತ್ತೇಜನ ನೀಡಲು ಗೋಧಿ ಮತ್ತು ಭತ್ತದ ಖರೀದಿ ಮಾಡುವುದರ ಜೊತೆಗೆ 163 ಲಕ್ಷ ರೈತರ ಖಾತೆಗಳಿಗೆ 2.37 ಲಕ್ಷ ಕೋಟಿ ರೂ.ಗಳ ನೇರ ಪಾವತಿ ಮಾಡುವುದಾಗಿ ಘೋಷಿಸಿದೆ. ಕಿಸಾನ್ ಡ್ರೋನ್ಗಳ ಬಳಕೆ ಮತ್ತು ದೇಶಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಹೆಚ್ಚಿನ ಒತ್ತನ್ನು ನೀಡಿದೆ.
ಇದನ್ನೂ ಓದಿ :
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…