ನವದೆಹಲಿ : ಕೇಂದ್ರ ಬಜೆಟ್ 2021 ಅನ್ನು ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಆರಂಭಿಸಿದ್ದಾರೆ.
ಮೇ 2020 ರಲ್ಲಿ, ಸರ್ಕಾರವು ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅನ್ನು ಘೋಷಿಸಿತು. ಅರ್ಥಿಕತೆಗೆ ಚೈತನ್ಯ ತರಲು ನಾವು ಇನ್ನೂ ಎರಡು ಆತ್ಮನಿರ್ಭರ್ ಪ್ಯಾಕೇಜುಗಳನ್ನು ಘೋಷಣೆ ಮಾಡಿದೆವು. ಆರ್ಬಿಐ ಕೈಗೊಂಡ ಕ್ರಮಗಳೂ ಸೇರಿದಂತೆ ಎಲ್ಲಾ ಪ್ಯಾಕೇಜ್ಗಳ ಆರ್ಥಿಕ ಪರಿಣಾಮಗಳ ಒಟ್ಟು ಮೊತ್ತ ಸುಮಾರು 27.1 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ ; ನಿರ್ಮಲಾ ಸೀತಾರಾಮನ್
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…