ನವದೆಹಲಿ : ಕೇಂದ್ರ ಬಜೆಟ್ 2021 ಅನ್ನು ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಆರಂಭಿಸಿದ್ದಾರೆ.
ಮೇ 2020 ರಲ್ಲಿ, ಸರ್ಕಾರವು ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅನ್ನು ಘೋಷಿಸಿತು. ಅರ್ಥಿಕತೆಗೆ ಚೈತನ್ಯ ತರಲು ನಾವು ಇನ್ನೂ ಎರಡು ಆತ್ಮನಿರ್ಭರ್ ಪ್ಯಾಕೇಜುಗಳನ್ನು ಘೋಷಣೆ ಮಾಡಿದೆವು. ಆರ್ಬಿಐ ಕೈಗೊಂಡ ಕ್ರಮಗಳೂ ಸೇರಿದಂತೆ ಎಲ್ಲಾ ಪ್ಯಾಕೇಜ್ಗಳ ಆರ್ಥಿಕ ಪರಿಣಾಮಗಳ ಒಟ್ಟು ಮೊತ್ತ ಸುಮಾರು 27.1 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ ; ನಿರ್ಮಲಾ ಸೀತಾರಾಮನ್
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…