ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿ ಆಸ್ಪತ್ರೆಯ ಒಳಗಡೆ ತೆರಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…