Featured

ಆತ್ಮಹತ್ಯೆಗೆ ಶರಣಾದ ಖ್ಯಾತ ನೀಲಿ ಚಿತ್ರತಾರೆ ಕೆನಿ ಲಿನ್ ಕಾರ್ಟರ್ – Vishwanews24

ಆತ್ಮಹತ್ಯೆಗೆ ಶರಣಾದ ಖ್ಯಾತ ನೀಲಿ ಚಿತ್ರತಾರೆ ಕೆನಿ ಲಿನ್ ಕಾರ್ಟರ್

ನೀಲಿ ಚಿತ್ರಗಳ ಲೋಕದ ಹೆಸರಾಂತ ನಟಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ಕೆನಿ ಲಿನ್ ಕಾರ್ಟರ್  ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆನಿ ಅವರು ಹಲವು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಇದೇ ಕಾರಣವೆಂದು ಊಹಿಸಲಾಗಿದೆ.

36ರ ವಯಸ್ಸಿನ ಕೆನಿ ಲಿನ್ ಕಾರ್ಟರ್ ಯನೈಟೆಡ್ ಸ್ಟೇಟ್ಸ್ ನ ಪಾರ್ಮಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತ ವಲಯ ಖಚಿತ ಪಡಿಸಿದೆ. ಕೆನಿ ಲಿನ್ ಕಾರ್ಟರ್ ಕೇವಲ ನೀಲಿತಾರೆ ಮಾತ್ರ ಆಗಿರಲಿಲ್ಲ. ಓರ್ವ ನೃತ್ಯಗಾರ್ತಿ ಕೂಡ ಆಗಿದ್ದರು. ಗಾಯಕಿಯಾಗಿಯೂ ಹೆಸರು ಮಾಡಿದ್ದರು.

2000 ಇಸವಿಯಲ್ಲಿ ವಯಸ್ಕರ ಸಿನಿಮಾಗಳ ಕ್ಷೇತ್ರಕ್ಕೆ ಎಂದು ಕೊಟ್ಟಿದ್ದ ಅವರು ಬರೋಬ್ಬರಿ 20 ವರ್ಷಗಳ ಕಾಲ ಅದೇ ರಂಗದಲ್ಲೇ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಆನಂತರ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ತಮ್ಮದೇ ಸ್ಟುಡಿಯೋ ಶುರು ಮಾಡಿ, ಪೋಲ್ ಡಾನ್ಸಿಂಗ್ ನಲ್ಲೂ ಸಕ್ರೀಯರಾಗಿದ್ದರು.

ಕೆನಿ ಲಿನ್ ಕಾರ್ಟರ್ ನಿಧನದಿಂದಾಗಿ ಅವರ ಕುಟುಂಬ ಸಂಕಷ್ಟದಲ್ಲಿದೆ. ಅವರ ತಾಯಿಯ ಬದುಕಿಗಾಗಿ ಕೆನಿ ಲಿನ್ ಕಾರ್ಟರ್ ಆಪ್ತ ಬಳಗ ಹಣ ಸಂಗ್ರಹಕ್ಕೂ ಮುಂದಾಗಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago