Featured

ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ – vishwanews24

ಆತ್ಮಹತ್ಯೆಗೆ ಶರಣಾದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್

ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ.

ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡರವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್‌ ಪ್ರವಹಿಸಿ ಸಾವು – vishwanews24

ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್‌ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…

4 hours ago

ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ – vishwanews24

ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…

4 hours ago

ರೈಲ್ವೆ ಪ್ರಯಾಣಿಕರ ಗಮನಕ್ಕೆ : ಮಂಗಳೂರು-ಬೆಂಗಳೂರು ಹಲವು ರೈಲುಗಳ ಸಂಚಾರ ಬಂದ್ -vishwanews24

ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…

5 hours ago

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago