ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭೆ ಎಲೆಕ್ಷನ್ಗೆ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕರನ್ನ ಸಂಪರ್ಕಿಸಲು ಕಳೆದ ತಿಂಗಳು ಆಯೋಜಿಸಿದ್ದ ‘ದೀದಿ ಕೆ ಬೋಲೋ’ ಕಾರ್ಯಕ್ರಮಕ್ಕೆ ಬಂಗಾಳಿಯರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ ಅಂತ ಮಮತಾ ಬ್ಯಾನರ್ಜಿ ತಮ್ಮ ಫೇಸ್ಬುಕ್ ಅಕೌಂಟ್ನಲ್ಲಿ ಪೋಸ್ಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರು ದೀದಿ ಕೆ ಬೋಲೋ ಕಾರ್ಯಕ್ರಮಕ್ಕೆ ಉತ್ತಮವಾಗಿ ಸ್ಪಂದಿಸಿದ್ದಕ್ಕೆ ನಾನು ನಿಮ್ಮನ್ನು ಸಂಪರ್ಕಿಸಲು ಇನ್ನೂ ಉತ್ಸುಕಳಾಗಿದ್ದೇನೆ. ಕಳೆದ 30 ದಿನಗಳಲ್ಲಿ 10 ಲಕ್ಷ ಜನರನ್ನ ಸಂಪರ್ಕಿಸಲಾಗಿದ್ದು, ಈ ವೇಳೆ ಜನರು ತಮ್ಮ ಕುಂದುಕೊರತೆಗಳನ್ನ ಹೇಳಿಕೊಂಡಿದ್ದಾರೆ. ಆದಷ್ಟು ಬೇಗ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು. ನಿಮ್ಮ ಅಮೂಲ್ಯವಾದ ಸಲಹೆಗಳಿಂದ ಇನ್ನಷ್ಟು ಸದೃಢ ಸರ್ಕಾರ ನೀಡಲು ಬಯಸುತ್ತೇನೆ ಅಂತ ದೀದಿ ಫೇಸ್ಬುಕ್ ಅಕೌಂಟ್ನಲ್ಲಿ ಬರೆದುಕೊಂಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…