Featured

ಆದಷ್ಟು ಬೇಗ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭೆ ಎಲೆಕ್ಷನ್​ಗೆ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕರನ್ನ ಸಂಪರ್ಕಿಸಲು  ಕಳೆದ ತಿಂಗಳು ಆಯೋಜಿಸಿದ್ದ ‘ದೀದಿ ಕೆ ಬೋಲೋ’ ಕಾರ್ಯಕ್ರಮಕ್ಕೆ ಬಂಗಾಳಿಯರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ ಅಂತ ಮಮತಾ ಬ್ಯಾನರ್ಜಿ ತಮ್ಮ ಫೇಸ್​ಬುಕ್​ ಅಕೌಂಟ್​ನಲ್ಲಿ ಪೋಸ್ಟ್​ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರು ದೀದಿ ಕೆ ಬೋಲೋ ಕಾರ್ಯಕ್ರಮಕ್ಕೆ ಉತ್ತಮವಾಗಿ ಸ್ಪಂದಿಸಿದ್ದಕ್ಕೆ ನಾನು ನಿಮ್ಮನ್ನು ಸಂಪರ್ಕಿಸಲು ಇನ್ನೂ ಉತ್ಸುಕಳಾಗಿದ್ದೇನೆ. ಕಳೆದ 30 ದಿನಗಳಲ್ಲಿ 10 ಲಕ್ಷ ಜನರನ್ನ ಸಂಪರ್ಕಿಸಲಾಗಿದ್ದು, ಈ ವೇಳೆ ಜನರು ತಮ್ಮ ಕುಂದುಕೊರತೆಗಳನ್ನ ಹೇಳಿಕೊಂಡಿದ್ದಾರೆ. ಆದಷ್ಟು ಬೇಗ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು. ನಿಮ್ಮ ಅಮೂಲ್ಯವಾದ ಸಲಹೆಗಳಿಂದ ಇನ್ನಷ್ಟು ಸದೃಢ ಸರ್ಕಾರ ನೀಡಲು ಬಯಸುತ್ತೇನೆ ಅಂತ ದೀದಿ ಫೇಸ್​ಬುಕ್​ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ.

 

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

5 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago