Featured

ಆದಾಯದಷ್ಟೇ ಖರ್ಚು ಇರುತ್ತದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆದಾಯದಷ್ಟೇ ಖರ್ಚು ಇರುತ್ತದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಬಗ್ಗೆ ಚಿಂತೆ, ವಿದ್ಯಾರ್ಥಿಗಳಿಗೆ ಮರೆವಿನ ಸಮಸ್ಯೆ , ಉದ್ಯೋಗದಲ್ಲಿ ಅನಾನುಕೂಲ.

ವೃಷಭ: ಸರ್ಕಾರಿ ನೌಕರರಿಗೆ ಅಶುಭ, ಆರೋಗ್ಯದಲ್ಲಿ ತೊಂದರೆ, ಧರ್ಮ ಕಾರ್ಯದಲ್ಲಿ ಶುಭ.

ಮಿಥುನ: ಆಸ್ತಿ ಗಳಿಸುವ ಪ್ರಯತ್ನ, ವಿಶ್ರಾಂತಿ ಅಗತ್ಯವಿದೆ , ವಾಹನ ಲಾಭ.

ಕಟಕ: ಉದ್ಯೋಗದ ನಿಮಿತ್ತ ಸ್ಥಳಾಂತರ, ಉದ್ವಿಗ್ನತೆಯನ್ನು ಕಡಿಮೆ ಮಾಡಿ , ದೂರದಿಂದ ಶುಭ ಸುದ್ದಿ ಕೇಳುವಿರಿ.

ಸಿಂಹ: ಉದ್ಯೋಗ ನಷ್ಟ, ವಿದ್ಯಾಭ್ಯಾಸದಲ್ಲಿ ಯಶಸ್ಸು ತಾಯಿಯಿಂದ ಸಹಕಾರ.

ಕನ್ಯಾ: ನ್ಯಾಯಾಲಯದಲ್ಲಿ ಜಯ ಲಭ್ಯ, ವಂಶಾಧಾರಿತ ಉದ್ಯೋಗದಲ್ಲಿ ಯಶಸ್ಸು, ವಾದ ವಿವಾದಗಳಿಂದ ದೂರವಿರಿ.

ತುಲಾ : ವಿವಾಹ ಯೋಗ, ಆರೋಗ್ಯಕ್ಕಾಗಿ ಹಣ ವ್ಯಯ, ಆಸ್ತಿಯ ವಿಚಾರವಾಗಿ ಘರ್ಷಣೆ

ವೃಶ್ಚಿಕ: ಕೆಲಸದಲ್ಲಿ ಒತ್ತಡ, ಮಾಡಲಿಂಗ್ ವೃತ್ತಿದಾರರಿಗೆ ಶುಭ, ಅನಾರೋಗ್ಯದ ಸಮಸ್ಯೆ

ಧನು: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ಯಂತ್ರೋಪಕರಣಗಳಿಂದ ಎಚ್ಚರವಿರಲಿ ಮಹಿಳೆಯರಿಗೆ ಶುಭ

ಮಕರ: ವೃತ್ತಿಯಲ್ಲಿ ಹಣ ಗಳಿಕೆ, ಕೃಷಿ ಸಂಶೋಧಕರಿಗೆ ಶುಭ, ದೂರ ಪ್ರಯಾಣದ ಯೋಗ

ಕುಂಭ: ಆದಾಯದಷ್ಟೇ ಖರ್ಚು ಇರುತ್ತದೆ, ದೇವತಾ ಕಾರ್ಯಗಳಲ್ಲಿ ಭಾಗಿ, ತಂದೆಯಿಂದ ಧನಸಹಾಯ

ಮೀನ: ಉದ್ಯೋಗದಲ್ಲಿ ಬದಲಾವಣೆ, ಕಟ್ಟಡ ನಿರ್ಮಾಣ ಅರ್ಧಕ್ಕೆ ನಿಲ್ಲುತ್ತದೆ, ವಿದ್ಯಾರ್ಥಿಗಳಿಗೆ ಯಶಸ್ಸು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago