Featured

ಆದಾಯದಷ್ಟೇ ಖರ್ಚು ಇರುತ್ತದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಆದಾಯದಷ್ಟೇ ಖರ್ಚು ಇರುತ್ತದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಬಗ್ಗೆ ಚಿಂತೆ, ವಿದ್ಯಾರ್ಥಿಗಳಿಗೆ ಮರೆವಿನ ಸಮಸ್ಯೆ , ಉದ್ಯೋಗದಲ್ಲಿ ಅನಾನುಕೂಲ.

ವೃಷಭ: ಸರ್ಕಾರಿ ನೌಕರರಿಗೆ ಅಶುಭ, ಆರೋಗ್ಯದಲ್ಲಿ ತೊಂದರೆ, ಧರ್ಮ ಕಾರ್ಯದಲ್ಲಿ ಶುಭ.

ಮಿಥುನ: ಆಸ್ತಿ ಗಳಿಸುವ ಪ್ರಯತ್ನ, ವಿಶ್ರಾಂತಿ ಅಗತ್ಯವಿದೆ , ವಾಹನ ಲಾಭ.

ಕಟಕ: ಉದ್ಯೋಗದ ನಿಮಿತ್ತ ಸ್ಥಳಾಂತರ, ಉದ್ವಿಗ್ನತೆಯನ್ನು ಕಡಿಮೆ ಮಾಡಿ , ದೂರದಿಂದ ಶುಭ ಸುದ್ದಿ ಕೇಳುವಿರಿ.

ಸಿಂಹ: ಉದ್ಯೋಗ ನಷ್ಟ, ವಿದ್ಯಾಭ್ಯಾಸದಲ್ಲಿ ಯಶಸ್ಸು ತಾಯಿಯಿಂದ ಸಹಕಾರ.

ಕನ್ಯಾ: ನ್ಯಾಯಾಲಯದಲ್ಲಿ ಜಯ ಲಭ್ಯ, ವಂಶಾಧಾರಿತ ಉದ್ಯೋಗದಲ್ಲಿ ಯಶಸ್ಸು, ವಾದ ವಿವಾದಗಳಿಂದ ದೂರವಿರಿ.

ತುಲಾ : ವಿವಾಹ ಯೋಗ, ಆರೋಗ್ಯಕ್ಕಾಗಿ ಹಣ ವ್ಯಯ, ಆಸ್ತಿಯ ವಿಚಾರವಾಗಿ ಘರ್ಷಣೆ

ವೃಶ್ಚಿಕ: ಕೆಲಸದಲ್ಲಿ ಒತ್ತಡ, ಮಾಡಲಿಂಗ್ ವೃತ್ತಿದಾರರಿಗೆ ಶುಭ, ಅನಾರೋಗ್ಯದ ಸಮಸ್ಯೆ

ಧನು: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ಯಂತ್ರೋಪಕರಣಗಳಿಂದ ಎಚ್ಚರವಿರಲಿ ಮಹಿಳೆಯರಿಗೆ ಶುಭ

ಮಕರ: ವೃತ್ತಿಯಲ್ಲಿ ಹಣ ಗಳಿಕೆ, ಕೃಷಿ ಸಂಶೋಧಕರಿಗೆ ಶುಭ, ದೂರ ಪ್ರಯಾಣದ ಯೋಗ

ಕುಂಭ: ಆದಾಯದಷ್ಟೇ ಖರ್ಚು ಇರುತ್ತದೆ, ದೇವತಾ ಕಾರ್ಯಗಳಲ್ಲಿ ಭಾಗಿ, ತಂದೆಯಿಂದ ಧನಸಹಾಯ

ಮೀನ: ಉದ್ಯೋಗದಲ್ಲಿ ಬದಲಾವಣೆ, ಕಟ್ಟಡ ನಿರ್ಮಾಣ ಅರ್ಧಕ್ಕೆ ನಿಲ್ಲುತ್ತದೆ, ವಿದ್ಯಾರ್ಥಿಗಳಿಗೆ ಯಶಸ್ಸು

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago