ಮೇಷ: ಮಕ್ಕಳ ಬಗ್ಗೆ ಚಿಂತೆ, ವಿದ್ಯಾರ್ಥಿಗಳಿಗೆ ಮರೆವಿನ ಸಮಸ್ಯೆ , ಉದ್ಯೋಗದಲ್ಲಿ ಅನಾನುಕೂಲ.
ವೃಷಭ: ಸರ್ಕಾರಿ ನೌಕರರಿಗೆ ಅಶುಭ, ಆರೋಗ್ಯದಲ್ಲಿ ತೊಂದರೆ, ಧರ್ಮ ಕಾರ್ಯದಲ್ಲಿ ಶುಭ.
ಮಿಥುನ: ಆಸ್ತಿ ಗಳಿಸುವ ಪ್ರಯತ್ನ, ವಿಶ್ರಾಂತಿ ಅಗತ್ಯವಿದೆ , ವಾಹನ ಲಾಭ.
ಕಟಕ: ಉದ್ಯೋಗದ ನಿಮಿತ್ತ ಸ್ಥಳಾಂತರ, ಉದ್ವಿಗ್ನತೆಯನ್ನು ಕಡಿಮೆ ಮಾಡಿ , ದೂರದಿಂದ ಶುಭ ಸುದ್ದಿ ಕೇಳುವಿರಿ.
ಸಿಂಹ: ಉದ್ಯೋಗ ನಷ್ಟ, ವಿದ್ಯಾಭ್ಯಾಸದಲ್ಲಿ ಯಶಸ್ಸು ತಾಯಿಯಿಂದ ಸಹಕಾರ.
ಕನ್ಯಾ: ನ್ಯಾಯಾಲಯದಲ್ಲಿ ಜಯ ಲಭ್ಯ, ವಂಶಾಧಾರಿತ ಉದ್ಯೋಗದಲ್ಲಿ ಯಶಸ್ಸು, ವಾದ ವಿವಾದಗಳಿಂದ ದೂರವಿರಿ.
ತುಲಾ : ವಿವಾಹ ಯೋಗ, ಆರೋಗ್ಯಕ್ಕಾಗಿ ಹಣ ವ್ಯಯ, ಆಸ್ತಿಯ ವಿಚಾರವಾಗಿ ಘರ್ಷಣೆ
ವೃಶ್ಚಿಕ: ಕೆಲಸದಲ್ಲಿ ಒತ್ತಡ, ಮಾಡಲಿಂಗ್ ವೃತ್ತಿದಾರರಿಗೆ ಶುಭ, ಅನಾರೋಗ್ಯದ ಸಮಸ್ಯೆ
ಧನು: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ಯಂತ್ರೋಪಕರಣಗಳಿಂದ ಎಚ್ಚರವಿರಲಿ ಮಹಿಳೆಯರಿಗೆ ಶುಭ
ಮಕರ: ವೃತ್ತಿಯಲ್ಲಿ ಹಣ ಗಳಿಕೆ, ಕೃಷಿ ಸಂಶೋಧಕರಿಗೆ ಶುಭ, ದೂರ ಪ್ರಯಾಣದ ಯೋಗ
ಕುಂಭ: ಆದಾಯದಷ್ಟೇ ಖರ್ಚು ಇರುತ್ತದೆ, ದೇವತಾ ಕಾರ್ಯಗಳಲ್ಲಿ ಭಾಗಿ, ತಂದೆಯಿಂದ ಧನಸಹಾಯ
ಮೀನ: ಉದ್ಯೋಗದಲ್ಲಿ ಬದಲಾವಣೆ, ಕಟ್ಟಡ ನಿರ್ಮಾಣ ಅರ್ಧಕ್ಕೆ ನಿಲ್ಲುತ್ತದೆ, ವಿದ್ಯಾರ್ಥಿಗಳಿಗೆ ಯಶಸ್ಸು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…