ಮೇಷ: ಮಕ್ಕಳ ಬಗ್ಗೆ ಚಿಂತೆ, ವಿದ್ಯಾರ್ಥಿಗಳಿಗೆ ಮರೆವಿನ ಸಮಸ್ಯೆ , ಉದ್ಯೋಗದಲ್ಲಿ ಅನಾನುಕೂಲ.
ವೃಷಭ: ಸರ್ಕಾರಿ ನೌಕರರಿಗೆ ಅಶುಭ, ಆರೋಗ್ಯದಲ್ಲಿ ತೊಂದರೆ, ಧರ್ಮ ಕಾರ್ಯದಲ್ಲಿ ಶುಭ.
ಮಿಥುನ: ಆಸ್ತಿ ಗಳಿಸುವ ಪ್ರಯತ್ನ, ವಿಶ್ರಾಂತಿ ಅಗತ್ಯವಿದೆ , ವಾಹನ ಲಾಭ.
ಕಟಕ: ಉದ್ಯೋಗದ ನಿಮಿತ್ತ ಸ್ಥಳಾಂತರ, ಉದ್ವಿಗ್ನತೆಯನ್ನು ಕಡಿಮೆ ಮಾಡಿ , ದೂರದಿಂದ ಶುಭ ಸುದ್ದಿ ಕೇಳುವಿರಿ.
ಸಿಂಹ: ಉದ್ಯೋಗ ನಷ್ಟ, ವಿದ್ಯಾಭ್ಯಾಸದಲ್ಲಿ ಯಶಸ್ಸು ತಾಯಿಯಿಂದ ಸಹಕಾರ.
ಕನ್ಯಾ: ನ್ಯಾಯಾಲಯದಲ್ಲಿ ಜಯ ಲಭ್ಯ, ವಂಶಾಧಾರಿತ ಉದ್ಯೋಗದಲ್ಲಿ ಯಶಸ್ಸು, ವಾದ ವಿವಾದಗಳಿಂದ ದೂರವಿರಿ.
ತುಲಾ : ವಿವಾಹ ಯೋಗ, ಆರೋಗ್ಯಕ್ಕಾಗಿ ಹಣ ವ್ಯಯ, ಆಸ್ತಿಯ ವಿಚಾರವಾಗಿ ಘರ್ಷಣೆ
ವೃಶ್ಚಿಕ: ಕೆಲಸದಲ್ಲಿ ಒತ್ತಡ, ಮಾಡಲಿಂಗ್ ವೃತ್ತಿದಾರರಿಗೆ ಶುಭ, ಅನಾರೋಗ್ಯದ ಸಮಸ್ಯೆ
ಧನು: ಪಿತ್ರಾರ್ಜಿತ ಆಸ್ತಿಯಿಂದ ಆದಾಯ, ಯಂತ್ರೋಪಕರಣಗಳಿಂದ ಎಚ್ಚರವಿರಲಿ ಮಹಿಳೆಯರಿಗೆ ಶುಭ
ಮಕರ: ವೃತ್ತಿಯಲ್ಲಿ ಹಣ ಗಳಿಕೆ, ಕೃಷಿ ಸಂಶೋಧಕರಿಗೆ ಶುಭ, ದೂರ ಪ್ರಯಾಣದ ಯೋಗ
ಕುಂಭ: ಆದಾಯದಷ್ಟೇ ಖರ್ಚು ಇರುತ್ತದೆ, ದೇವತಾ ಕಾರ್ಯಗಳಲ್ಲಿ ಭಾಗಿ, ತಂದೆಯಿಂದ ಧನಸಹಾಯ
ಮೀನ: ಉದ್ಯೋಗದಲ್ಲಿ ಬದಲಾವಣೆ, ಕಟ್ಟಡ ನಿರ್ಮಾಣ ಅರ್ಧಕ್ಕೆ ನಿಲ್ಲುತ್ತದೆ, ವಿದ್ಯಾರ್ಥಿಗಳಿಗೆ ಯಶಸ್ಸು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…