ನವದೆಹಲಿ: ಆದಾಯ ತೆರಿಗೆ ಪಾವತಿಸಲು ಇನ್ನು ಮುಂದೆ ಪಾನ್ ಕಾರ್ಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ದೆಹಲಿ ಹೈಕೋರ್ಟ್ ಐಟಿ ರಿಟರ್ನ್ಸ್ ಸಲ್ಲಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸರ್ಕಾರದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಐಟಿ ರಿಟರ್ನ್ಸ್ ಪಾವತಿ ಮಾಡಲು 2018-19 ಸಾಲಿಗೆ ಆಧಾರ್ ಕಡ್ಡಾಯ ಮಾಡಿ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ಆಧಾರ್ ಕಾರ್ಡಿಗೆ ಇರುವ ಸಂವಿಧಾನಿಕ ಮಾನ್ಯತೆಯನ್ನು ಸೆಪ್ಟೆಂಬರ್ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.ಈಗ ನ್ಯಾಯಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಮಾಡಲು ವೈಯಕ್ತಿಕ ಆಧಾರ್ ಸಂಖ್ಯೆಯನ್ನು ಒದಗಿಸುವುದನ್ನು ಕಡ್ಡಾಯ ಮಾಡಿದೆ. ಅಲ್ಲದೆ ಆಧಾರ್ ಕಾರ್ಡನ್ನು ಪಾನ್ ಕಾರ್ಡಿಗೆ ಲಿಂಕ್ ಮಾಡಲು 2019 ಮಾರ್ಚ್ 31 ರವರೆಗೂ ಸಮಯಾವಕಾಶವನ್ನು ನೀಡಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…