ಆದಿತ್ಯವಾರದ ದಿನ ಭವಿಷ್ಯದಲ್ಲಿದೆ ತುಲಾ ರಾಶಿಯ ನಿಗೂಢತೆ ಓದಿ.vishwanews24

ಆದಿತ್ಯವಾರದ ದಿನ ಭವಿಷ್ಯದಲ್ಲಿದೆ ತುಲಾ ರಾಶಿಯ ನಿಗೂಢತೆ ಓದಿ.

ಮೇಷ: ಸ್ನೇಹಿತರಿಂದ ನೆರವು, ಸಣ್ಣ ಪುಟ್ಟ ವಿಚಾರದಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ತೊಂದರೆ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರಗಳಲ್ಲಿ ಎಚ್ಚರಿಕೆ, ಬಂಧುಗಳಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಮುಗ್ಗಟ್ಟು.

ಮಿಥುನ: ಈ ವಾರ ಜಾಗ್ರತೆಯಲ್ಲಿರುವುದು ಉತ್ತಮ, ಅಂದುಕೊಂಡ ಕಾರ್ಯಗಳಲ್ಲಿ ಹಿನ್ನಡೆ, ಕೆಲಸಗಳಲ್ಲಿ ನಿಧಾನ, ಕುಲದೇವರ ಆರಾಧನೆ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ, ಅನಾವಶ್ಯಕ ವಾಗ್ವಾದ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಅಗತ್ಯ.

ಕಟಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಸಾಧ್ಯತೆ, ವ್ಯವಹಾರಗಳಲ್ಲಿ ಎಚ್ಚರ, ಈ ವಾರ ತಾಳ್ಮೆವಹಿಸುವುದು ಉತ್ತಮ.

ಸಿಂಹ: ವಾದ-ವಿವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಆತ್ಮೀಯರಲ್ಲಿ ಮನಃಸ್ತಾಪ, ಅನಾವಶ್ಯಕ ಹಣವ್ಯಯ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ವ್ಯಾಪಾರಸ್ಥರಿಗೆ ಅನುಕೂಲ, ಈ ವಾರ ಸಾಧಾರಣ ಲಾಭ.

ಕನ್ಯಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ಕಾರ್ಯ ಸಿದ್ಧಿ, ಅನಾವಶ್ಯಕ ದ್ವೇಷ ಸಾಧನೆ ಬೇಡ, ಹಿರಿಯರ ಮಾತಿಗೆ ಗೌರವ ನೀಡಿ, ಹೇಳಿಕೆ ಮಾತುಗಳಿಂದ ಕಿರಿಕಿರಿ, ಕುಟುಂಬದಲ್ಲಿ ಅಶಾಂತಿ ವಾತಾರಣ, ನಿದ್ರಾಭಂಗ, ನಾನಾ ಆಲೋಚನೆ.

ತುಲಾ: ನಾನಾ ರೀತಿಯ ತೊಂದರೆ, ಅಕಾಲ ಭೋಜನ ಪ್ರಾಪ್ತಿ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಆರ್ಥಿಕ ಸಂಕಷ್ಟ, ದಾಂಪತ್ಯದಲ್ಲಿ ಸಾಮರಸ್ಯ.

ವೃಶ್ಚಿಕ: ಈ ವಾರ ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯಗಳಲ್ಲಿ ವಿಳಂಬ, ಹಣಕಾಸು ನಷ್ಟ.

ಧನಸ್ಸು: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.

ಮಕರ: ಈ ವಾರ ಕುಟುಂಬ ಸೌಖ್ಯ, ವ್ಯವಹಾರದಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ಆದ್ಯಾತ್ಮದಿಂದ ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಕಿರಿಕಿರಿ.

ಕುಂಭ: ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ಎಚ್ಚರ, ಯತ್ನ ಕಾರ್ಯದಲ್ಲಿ ವಿಳಂಬ, ಅರಿವಿಲ್ಲದೇ ತಪ್ಪು ಮಾಡುವಿರಿ, ಅಧಿಕವಾದ ಚಿಂತೆ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.

ಮೀನ: ಮುಖ್ಯ ವಿಚಾರ ಗೌಪ್ಯದಲ್ಲಿಡುವುದು ಉತ್ತಮ, ಆದಾಯ ಕಡಿಮೆ, ಅಧಿಕವಾದ ಖರ್ಚು, ಕೆಲಸದಲ್ಲಿ ಅಧಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು, ಆತುರ ಸ್ವಭಾವ, ಮನಸ್ಸಿನಲ್ಲಿ ಆತಂಕ, ತಾಳ್ಮೆ ಅತ್ಯಗತ್ಯ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

4 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

4 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

4 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

4 hours ago