Featured

ಆದಿತ್ಯವಾರದ ರಾಶಿ ಭವಿಷ್ಯ,ಪಂಡಿತ್ ಗಣಪತಿ ಭಟ್ 8088827292

ಮೇಷ: ವಿಶ್ರಾಂತಿ ಇಲ್ಲದ ಕೆಲಸ ಕಾರ್ಯಗಳು, ಸ್ತ್ರೀಯರಿಗೆ ಅನುಕೂಲ, ಹೂಡಿಕೆಗಳಿಂದ ಲಾಭ, ಶರೀರದಲ್ಲಿ ತಳಮಳ, ಭೋಗ ವಸ್ತುಗಳ ಖರೀದಿ, ಖರ್ಚಿನ ಬಗ್ಗೆ ನಿಗಾವಿರಲಿ, ಮಾನಸಿಕ ನೆಮ್ಮದಿ.

ವೃಷಭ: ಅವಕಾಶಗಳು ಲಭಿಸುವುದು, ಸುಖ ಭೋಜನ ಪ್ರಾಪ್ತಿ, ಧನಾತ್ಮಕ ಚಿಂತನೆಯಿಂದ ಶುಭ, ಕಾರ್ಯದಲ್ಲಿ ಯಶಸ್ಸು, ಮೇಲಾಧಿಕಾರಿಗಳಿಂದ ಪ್ರಶಂಸೆ, ತಾಳ್ಮೆ ಅತ್ಯಗತ್ಯ.

ಮಿಥುನ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅನ್ಯ ಜನರಲ್ಲಿ ದ್ವೇಷ, ನಾನಾ ವಿಚಾರಗಳಲ್ಲಿ ಆಸಕ್ತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೃಷಿಯಲ್ಲಿ ನಷ್ಟ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ.

ಕಟಕ: ಬದುಕಿಗೆ ಉತ್ತಮ ತಿರುವು, ಇಷ್ಟವಾದ ವಸ್ತುಗಳ ಖರೀದಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಪ್ರೀತಿ ಪಾತ್ರರೊಂದಿಗೆ ಬಾಂಧವ್ಯ, ಶತ್ರುಗಳ ಭಯ, ದ್ರವ ರೂಪದ ವಸ್ತುಗಳಿಂದ ಲಾಭ.

ಸಿಂಹ: ಸ್ತ್ರೀ ವಿಚಾರದಲ್ಲಿ ತೊಂದರೆ, ಮಾನಸಿಕ ವ್ಯಥೆ, ಶತ್ರುಗಳ ಬಾಧೆ, ಹೇಳಿಕೆ ಮಾತನ್ನು ಕೇಳುವಿರಿ, ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ, ಆರೋಗ್ಯದಲ್ಲಿ ವ್ಯತ್ಯಾಸ, ದ್ರವ್ಯ ಲಾಭ.

ಕನ್ಯಾ: ರಾಜಕೀಯ ವ್ಯಕ್ತಿಗಳ ಭೇಟಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ದಾಂಪತ್ಯದಲ್ಲಿ ಪ್ರೀತಿ, ತೀರ್ಥಯಾತ್ರೆ ದರ್ಶನ.

ತುಲಾ: ಹೊಸ ಪ್ರಯತ್ನಗಳಲ್ಲಿ ಯಶಸ್ಸು, ಉದ್ಯೋಗಾವಕಾಶ ಪ್ರಾಪ್ತಿ, ವಿದೇಶ ಪ್ರಯಾಣ, ಮಹಿಳೆಯರಿಗೆ ಶುಭ, ಕೋರ್ಟ್ ಕೇಸ್‍ಗಳಿಗೆ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಅಪಘಾತವಾಗುವ ಸಾಧ್ಯತೆ ಎಚ್ಚರ.

ವೃಶ್ಚಿಕ: ಮಾನಸಿಕ ಒತ್ತಡ, ವಿದ್ಯೆಯಲ್ಲಿ ನಿರಾಸಕ್ತಿ, ದೃಷ್ಠಿದೋಷದ ತೊಂದರೆ, ಪರಿಶ್ರಮಕ್ಕೆ ತಕ್ಕ ಪಲ, ನೆರೆಹೊರೆಯವರ ಜೊತೆ ಸುತ್ತಾಟ, ಅಕಾಲ ಭೋಜನ.

ಧನಸ್ಸು: ಸರ್ಕಾರಿ ಕೆಲಸದಲ್ಲಿ ವಿಳಂಬ, ಪುಣ್ಯಕ್ಷೇತ್ರ ದರ್ಶನ, ಮಿತ್ರರಲ್ಲಿ ಪ್ರೀತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶೀತ ಸಂಬಂಧಿತ ರೋಗ ಬಾಧೆ, ಋಣ ವಿಮೋಚನೆ, ಮಾನಸಿಕ ನೆಮ್ಮದಿ.

ಮಕರ: ಆತ್ಮೀಯರಿಂದ ಸಹಕಾರ, ಇತರರ ಮಾತಿನಿಂದ ಕಲಹ, ಮನಸ್ಸಿಗೆ ಅಶಾಂತಿ, ದುಷ್ಟರಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನ ಚಕಮಕಿ, ವಾಸ ಗೃಹದಲ್ಲಿ ತೊಂದರೆ.

ಕುಂಭ: ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಹಣಕಾಸು ಸಮಸ್ಯೆ, ಸಾಲ ಬಾಧೆ, ಹಿರಿಯರಲ್ಲಿ ಗೌರವ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಸಾಧನೆಗಾಗಿ ಪರಿಶ್ರಮ, ಅತಿಯಾದ ಕೋಪ.

ಮೀನ: ಪ್ರತಿಭೆಗೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಯಾರನ್ನೂ ಹೆಚ್ಚು ನಂಬಬೇಡಿ, ದೇವತಾ ಕಾರ್ಯಗಳಲ್ಲಿ ಭಾಗಿ, ವಾಹನದಿಂದ ಖರ್ಚು, ಚಂಚಲ ಮನಸ್ಸು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago