ಚಿಕ್ಕಬಳ್ಳಾಪುರ: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಇಂದು ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್ ಒಬ್ಬ ಭಯೋತ್ಪಾದಕನಾಗಿದ್ದು ಸರ್ಕಾರ ಆತನ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಅರ್ಚಕರ ಹಾಗೂ ಆಗಮಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆರೋಪಿ ಈಗಾಗಲೇ ಪೊಲೀಸರಿಗೆ ಶರಣಾಗಿದ್ದು ಆತನ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಾತಿ-ಧರ್ಮ ನೋಡುವುದಿಲ್ಲ. ಆತ ಒಬ್ಬ ಭಯೋತ್ಪಾದಕ ಎಂದರು. ವಿಮಾನ ನಿಲ್ದಾಣದಲ್ಲಿ ಇಟ್ಟ ಬಾಂಬನ್ನು ಮಂಗಳೂರು ಪೊಲೀಸರು ಅತ್ಯಂತ ಚಾಣಕ್ಯತನಿಂದ ಭೇದಿಸಿ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ. ಇಲ್ಲದೇ ಹೋಗಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದರು.
ಮಂಗಳೂರಿನಲ್ಲಿ ನಡೆಯುತ್ತಿರುವ ಹಲವು ದುಷ್ಕೃತ್ಯಗಳ ಹಿಂದೆ ಹೊರ ರಾಜ್ಯಗಳ ಕೈವಾಡ ಇರುವ ಶಂಕೆ ಇದೆ. ಈ ಬಗ್ಗೆ ಪೊಲೀಸರು ಎಲ್ಲ ದೃಷ್ಟಿಕೋನದಿಂದ ತನಿಖೆ ನಡೆಸುತ್ತಿದ್ದಾರೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…