Featured

ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ : ಓವೈಸಿ -Vishwanews24

ಔರಂಗಾಬಾದ್: ನಾಥುರಾಮ್ ಗೋಡ್ಸೆ ಮಹಾತ್ಮ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದರೆ, ಭಾರತದ ಆಧುನಿಕ ಗೋಡ್ಸೆಗಳು ಪ್ರತೀನಿತ್ಯ ಕೊಲ್ಲುತ್ತಲೇ ಇದ್ದಾರೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನಾಥುರಾಮ್ ಗೋಡ್ಸೆ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದ್ದರು. ಆದರೆ, ಆಧುನಿಕ ಯುಗದ ಗೋಡ್ಸೆಗಳು ಭಾರತದ ಗಾಂಧಿಗಳನ್ನು ದಿನದ ಆಧಾರದ ಮೇಲೆ ಹತ್ಯೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ.

ಗಾಂಧೀಜಿಯವರಿಗೆ ಗೋಡ್ಸೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಆದರೆ, ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ. ಗಾಂಧೀಜಿ ಪ್ರೀತಿ ಮಾಡಿದ್ದ ಈ ರಾಷ್ಟ್ರವನ್ನು ರಕ್ಷಣೆ ಮಾಡಿ ಎಂದು ಗಾಂಧೀಜಿಯವರ ಅನುಯಾಯಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರುಿ, ಮೋದಿ ಹಾಗೂ ಗೃಹ ಸಚಿವರು ಭಾರತದಲ್ಲೆಡೆ ಎನ್ಆರ್’ಸಿ ಮಾಡುತ್ತೇವೆಂದು ಹೇಳುತ್ತಿದ್ದಾರೆ. ಭಾರತದಲ್ಲಿ ಸಂವಿಧಾನವಿದೆ ಎಂಬುದನ್ನು ಅವರು ಮರೆತಂದಿದ್ದಾರೆಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

15 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

15 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

16 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

17 hours ago