ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.
ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ನಿವಾಸಿಯಾಗಿ ಕುರಿಗಾಹಿಯಾಗಿದ್ದ ಅವರು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ ಸಮಾಜದ ಪರವಾಗಿ ಪ್ರಕೃತಿ ಸಂರಕ್ಷಣೆ ಮಾಡಿದ್ದು, ಹಲವಾರು ವರ್ಷಗಳಿಂದ ಕುಂದುರು ಬೆಟ್ಟದಲ್ಲಿ 16 ಕೆರೆ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಜಲ ಮೂಲಗಳನ್ನ ಪುನರ್ಚೇತನ ಮಾಡಿದ್ದಾರೆ.
ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24
ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್ ಕಿ ಬಾತ್’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ದೊರಕ್ಕಿದ್ದವು.
ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…