Featured

‘ಆಧುನಿಕ ಭಗೀರಥ’ ಖ್ಯಾತಿಯ 16 ಕೆರೆಗಳ ನಿರ್ಮಾತೃ ಮಂಡ್ಯದ ಕಾಮೇಗೌಡ ನಿಧನ – Vishwanews24

‘ಆಧುನಿಕ ಭಗೀರಥ’ ಖ್ಯಾತಿಯ 16 ಕೆರೆಗಳ ನಿರ್ಮಾತೃ ಮಂಡ್ಯದ ಕಾಮೇಗೌಡ ನಿಧನ

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ 15 ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (83) ಸೋಮವಾರ ಮುಂಜಾನೆ ನಿಧನರಾದರು.

ಮಂಡ್ಯದ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ನಿವಾಸಿಯಾಗಿ ಕುರಿಗಾಹಿಯಾಗಿದ್ದ ಅವರು ಸ್ವಂತ ದುಡಿಮೆಯಿಂದ ಬಂದ ಹಣದಲ್ಲಿ ಸಮಾಜದ ಪರವಾಗಿ ಪ್ರಕೃತಿ ಸಂರಕ್ಷಣೆ ಮಾಡಿದ್ದು, ಹಲವಾರು ವರ್ಷಗಳಿಂದ ಕುಂದುರು ಬೆಟ್ಟದಲ್ಲಿ 16 ಕೆರೆ ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಜಲ ಮೂಲಗಳನ್ನ ಪುನರ್ಚೇತನ ಮಾಡಿದ್ದಾರೆ.

ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24

ಕಾಮೇಗೌಡರ ಪ್ರಕೃತಿ ಸಂರಕ್ಷಣೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆದಿತ್ತು, 2020ರಲ್ಲಿ ‘ಮನ್‌ ಕಿ ಬಾತ್‌’ ಸರಣಿಯಲ್ಲಿ ಕಾಮೇಗೌಡರ ಸೇವೆಯನ್ನು ಕೊಂಡಾಡಿದ್ದರು. ರಾಷ್ಟ್ರಮಟ್ಟದಲ್ಲಿ ಹಲವು ನಾಯಕರು ಅವರ ಸೇವೆಯನ್ನು ಹೊಗಳಿದ್ದರು. ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಕೂಡ ಅವರ ಸೇವೆಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದರು. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ರಮಾಗೋವಿಂದ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ದೊರಕ್ಕಿದ್ದವು.

ಹಿತಶತ್ರುಗಳಿಂದ ಎಚ್ಚರವಿರಲಿ..ನೋಡಿ ಇಂದಿನ ದಿನ ಭವಿಷ್ಯ :- Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago