ಬೆಂಗಳೂರು : ಸಚಿವ ಆನಂದ್ ಸಿಂಗ್ ಅವರ ರಾಜೀನಾಮೆ ವಿಚಾರ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜೀನಾಮೆ ವಿಚಾರ ಯಾವುದೂ ಇಲ್ಲ” ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಆನಂದ್ ಸಿಂಗ್ ನನಗೆ ಮೂರು ದಶಕಗಳಿಂದ ಮಿತ್ರ, ಅವರ ವಿಚಾರಗಳನ್ನು ಅವರು ನನ್ನಲ್ಲಿ ಹೇಳಿದ್ದಾರೆ. ನಾನು ಅವರ ಮಾತನ್ನು ಕೇಳಿದ್ದೇನೆ. ರಾಜೀನಾಮೆಯ ಪ್ರಸ್ತಾಪವೇ ಇಲ್ಲ” ಎಂದಿದ್ದಾರೆ.
ಇನ್ನು “ಆನಂದ್ ಸಿಂಗ್ ನನ್ನನ್ನು ಸಂಪರ್ಕ ಮಾಡಿ ಮಾತನಾಡಿದ್ದು, ರಾಜೀನಾಮೆ ಕೊಡುವ ವಿಚಾರದ ಕುರಿತು ಮಾತನಾಡಿಲ್ಲ. ಮತ್ತೆ ಭೇಟಿಯಾಗಿ ಎಂದು ಹೇಳಿದ್ದೇನೆ. ಅವರೊಂದಿಗೆ ಮಾತುಕತೆ ನಡೆದ ನಂತರ ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದ್ದಾರೆ.
“ಬಿಜೆಪಿಯಲ್ಲಿ ಯಾವುದೇ ರೀತಿಯಲ್ಲಿ ಗೊಂದಲವಿಲ್ಲ. ರಾಜೀನಾಮೆ ವಿಚಾರವಾಗಿ, ಖಾತೆಯ ವಿಚಾರವಾಗಿ ಪಕ್ಷ ಏನು ನಿರ್ಣಯ ತೆಗೆದುಕೊಂಡ ಮೇಲೆ ಎಲ್ಲವೂ ತಿಳಿಯುತ್ತದೆ. ನಾನು ಆ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ” ಎಂದು ಹೇಳಿದ್ದಾರೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…