Featured

ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ

ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ

ಉಡುಪಿಯ ಜನತೆಗೊಂದು ಸಂತಸದ ಸುದ್ದಿ.

ನಗರದ ಹೃದಯ ಭಾಗದಲ್ಲಿರುವ,ಕರಾವಳಿ ಕರ್ನಾಟಕದ ಅತಿ ದೊಡ್ಡ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ ಆನ್ ಲೈನ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ MI ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.

ಗುಣಮಟ್ಟ ಮತ್ತು ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್
2 ವರ್ಷಗಳ ಹಿಂದೆ ಆರಂಭವಾದ ಸಂಸ್ಥೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು,ತ್ವರಿತ ಗತಿಯ ಸರ್ವೀಸ್ ಕೂಡ ಲಭ್ಯವಿದೆ.ಅಷ್ಟೇ ಅಲ್ಲದೆ ಈಗಿನ ಟ್ರೆಂಡ್ ಗೆ ತಕ್ಕ ಹೊಸ-ಹೊಸ ಬ್ರಾಂಡ್ ಗಳಾದ Vivo, Oppo,RealMe,Samsung,Nokia ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಲಭ್ಯವಿದ್ದು MI Smart tv,Bluetooth Headphones,Bluetooth Speaker,Headphones,Power Bank,Selfie stick ಹಾಗೂ ಸುಲಭ ಕಂತುಗಳಲ್ಲಿ ಮೊಬೈಲ್ ಖರೀದಿಸಲು EMI ಸೌಲಭ್ಯವೂ ಲಭ್ಯವಿದೆ.

ಈ ಆಫರ್ ನವಂಬರ್ 14 ರಿಂದ 18 ರ ತನಕ ಮಾತ್ರ.ತ್ವರೆ ಮಾಡಿ,ಇಂದೇ ಭೇಟಿ ನೀಡಿ ನಿಮ್ಮ ಕನಸಿನ ಮೊಬೈಲ್ ನಿಮ್ಮದಾಗಿಸಿ.

ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್. ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಗುರಿ

ನಂದ ಕಮರ್ಷಿಯಲ್ ಕಾಂಪ್ಲೆಕ್ಸ್,
ಕೋರ್ಟ್ ರೋಡ್,
ತುಳುನಾಡ್ ಟವರ್ಸ್,
ಉಡುಪಿ.
ಫೋನ್ – 2524233

vishwanews24.

 

 

Vishwa News 24

Recent Posts

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

2 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

8 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

14 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

21 hours ago