Featured

ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ

ಆನ್ ಲೈನ್ ಮಾರುಕಟ್ಟೆಗೆ ಸಡ್ಡು ಹೊಡೆದು ನಿಂತ ಇಮೇಜ್ ಮೊಬೈಲ್ಸ್ ಉಡುಪಿ

ಉಡುಪಿಯ ಜನತೆಗೊಂದು ಸಂತಸದ ಸುದ್ದಿ.

ನಗರದ ಹೃದಯ ಭಾಗದಲ್ಲಿರುವ,ಕರಾವಳಿ ಕರ್ನಾಟಕದ ಅತಿ ದೊಡ್ಡ ಮೊಬೈಲ್ ಶೋರೂಂ ಇಮೇಜ್ ಮೊಬೈಲ್ಸ್ ನಲ್ಲಿ ಆನ್ ಲೈನ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ MI ಸ್ಮಾರ್ಟ್ ಫೋನ್ ಗಳು ಲಭ್ಯವಿದೆ.

ಗುಣಮಟ್ಟ ಮತ್ತು ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್
2 ವರ್ಷಗಳ ಹಿಂದೆ ಆರಂಭವಾದ ಸಂಸ್ಥೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು,ತ್ವರಿತ ಗತಿಯ ಸರ್ವೀಸ್ ಕೂಡ ಲಭ್ಯವಿದೆ.ಅಷ್ಟೇ ಅಲ್ಲದೆ ಈಗಿನ ಟ್ರೆಂಡ್ ಗೆ ತಕ್ಕ ಹೊಸ-ಹೊಸ ಬ್ರಾಂಡ್ ಗಳಾದ Vivo, Oppo,RealMe,Samsung,Nokia ಬ್ರಾಂಡ್ ನ ಸ್ಮಾರ್ಟ್ ಫೋನ್ ಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಲಭ್ಯವಿದ್ದು MI Smart tv,Bluetooth Headphones,Bluetooth Speaker,Headphones,Power Bank,Selfie stick ಹಾಗೂ ಸುಲಭ ಕಂತುಗಳಲ್ಲಿ ಮೊಬೈಲ್ ಖರೀದಿಸಲು EMI ಸೌಲಭ್ಯವೂ ಲಭ್ಯವಿದೆ.

ಈ ಆಫರ್ ನವಂಬರ್ 14 ರಿಂದ 18 ರ ತನಕ ಮಾತ್ರ.ತ್ವರೆ ಮಾಡಿ,ಇಂದೇ ಭೇಟಿ ನೀಡಿ ನಿಮ್ಮ ಕನಸಿನ ಮೊಬೈಲ್ ನಿಮ್ಮದಾಗಿಸಿ.

ವಿಶ್ವಾಸಕ್ಕೆ ಇನ್ನೊಂದು ಹೆಸರೇ ಇಮೇಜ್ ಮೊಬೈಲ್ಸ್. ಗ್ರಾಹಕರ ಸಂತೃಪ್ತಿಯೇ ಸಂಸ್ಥೆಯ ಗುರಿ

ನಂದ ಕಮರ್ಷಿಯಲ್ ಕಾಂಪ್ಲೆಕ್ಸ್,
ಕೋರ್ಟ್ ರೋಡ್,
ತುಳುನಾಡ್ ಟವರ್ಸ್,
ಉಡುಪಿ.
ಫೋನ್ – 2524233

vishwanews24.

 

 

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

52 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

58 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago