Featured

ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24

ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24

ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ಸಮ್ಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗದಲ್ಲಿ ಬಿಎಸ್ ವೈ ವಿರುದ್ಧ ಪ್ರಕರಣ ದಾಖಲಾಗಿತ್ತು.

ಎಫ್​ ಐ ಆರ್​ ಗೆ ತಡೆಯಾಜ್ಞೆ ಕೋರಲಾಗಿತ್ತು. ಆದ್ರೀಗ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಜೆಡಿಎಸ್ ನಿಂದ ಬಿಜೆಪಿ ಸೇರಲು ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು.

ಇದಾದ ಮೇಲೆ ಎಫ್ ಐ ಆರ್ ರದ್ದು ಮಾಡುವಂತೆ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಸದ್ಯ ಆ ತಡೆಯಾಜ್ಞೆ ಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ : ಕಾರ್ಪೊರೇಟ್ ಕಂಪನಿಗಳಿಗೆ ರೈತರನ್ನು ಜೀತದಾಳುಗಳನ್ನಾಗಿಸಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ : ರಾಕೇಶ್ ಟಿಕಾಯತ್ -Vishwanews24

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

13 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

14 hours ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

14 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

15 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

15 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

16 hours ago