ನವದೆಹಲಿ : ಯುದ್ಧಗ್ರಸ್ಥ ಉಕ್ರೇನ್ನಿಂದ ಭಾರತೀಯರನ್ನು ಕರೆತರುತ್ತಿದ್ದ ‘ಆಪರೇಷನ್ ಗಂಗಾ’ ವಿಮಾನದ ಕೊನೆಯ ಬ್ಯಾಚಿನ 6,711 ಭಾರತೀಯ ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹಂಗೇರಿಯಿಂದ ನವದೆಹಲಿಗೆ ವಾಪಸ್ಸಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹರ್ದೀಪ್ ಸಿಂಗ್ ಪುರಿ, ಭಾರತದ ಯುವ ಜನರು, ಇದೀಗ ತಮ್ಮ ತಮ್ಮ ಸ್ಥಳಗಳಿಗೆ ತೆರಳಬಹುದಾಗಿದೆ. ತಮ್ಮ ಪೋಷಕರು ಮತ್ತು ಕುಟುಂಬಸ್ಥರನ್ನು ಸೇರಬಹುದಾಗಿದೆ. ಬುಡಾಪೆಸ್ಟ್ನ ನಮ್ಮ 6, 711 ವಿದ್ಯಾರ್ಥಿಗಳ ಕೊನೆಯ ಬ್ಯಾಚ್ನೊಂದಿಗೆ ದೆಹಲಿಯನ್ನು ತಲುಪಲು ಸಂತೋಷವಾಗಿದೆ ಎಂದರು.
ಇನ್ನು ಖಾರ್ಕಿವ್ ಮತ್ತು ಸುಮಿಯನ್ನು ಹೊರತುಪಡಿಸಿ ಉಕ್ರೇನ್ನ ಉಳಿದ ಪ್ರದೇಶಗಳಿಂದ ಬಹುತೇಕ ಎಲ್ಲ ಭಾರತೀಯರನ್ನು ಸ್ಥಳಾಂತರಿಸಲಾಗಿದ್ದು, ಈ ವರೆಗೆ 16,000 ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ನಿಂದ ‘ಆಪರೇಷನ್ ಗಂಗಾ’ ಮೂಲಕ ಸ್ಥಳಾಂತರಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…