ದೆಹಲಿ: ಒಂದು ದಿನದ ಹಿಂದಷ್ಟೇ ಆಮ್ ಆದ್ಮಿ ಪಕ್ಷ (ಎಎಪಿ) ತೊರೆದಿದ್ದ ಕೈಲಾಶ್ ಗಹ್ಲೋಟ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿಯಿರುವಾಗ ದೆಹಲಿ ಸರ್ಕಾರದ ಹಿರಿಯ ಸಚಿವ ಮತ್ತು ಪಕ್ಷದ ನಾಯಕ ಕೈಲಾಶ್ ಗಹ್ಲೋಟ್ ಅವರು ಎಎಪಿ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಎಎಪಿ ಪಕ್ಷವು ಸ್ವಂತ ರಾಜಕೀಯ ಕಾರ್ಯಸೂಚಿಗಾಗಿ ಹೋರಾಡುತ್ತಿದೆ. ಇದರಿಂದಾಗಿ ದಿಲ್ಲಿಯ ಜನರಿಗೆ ಮೂಲಭೂತ ಸೇವೆಗಳನ್ನು ಒದಗಿಸುವ ನಮ್ಮ ಸಾಮರ್ಥ್ಯವನ್ನು ತೀವ್ರವಾಗಿ ದುರ್ಬಲಗೊಳಿಸಿದೆ. ನಾನು ಪಕ್ಷದಲ್ಲಿದ್ದರೂ ಅನೇಕ ಭರವಸೆಗಳನ್ನು ಈಡೇರಿಸಲಾಗಿಲ್ಲ. ಉದಾಹರಣೆಗೆ ಯಮುನಾ ನದಿಯನ್ನು ಶುಚಿಗೊಳಿಸುವುದಾಗಿ ಮಾತು ನೀಡಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾನು ದೆಹಲಿಯ ಜನರಿಗೆ ಸೇವೆ ಸಲ್ಲಿಸುವ ಬದ್ಧತೆಯೊಂದಿಗೆ ನನ್ನ ರಾಜಕೀಯ ಪ್ರಯಾಣ ಪ್ರಾರಂಭಿಸಿದ್ದೇನೆ. ನಾನು ಅದನ್ನು ಮುಂದುವರಿಸಲು ಬಯಸುತ್ತೇನೆ. ಹೀಗಾಗಿ ನನಗೆ ಎಎಪಿಯಿಂದ ಹಿಂದೆ ಸರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…