ಬೆಂಗಳೂರು: ಆಮ್ ಆದ್ಮಿ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಆಪ್ ಪಕ್ಷದವರು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದಬಗ್ಗೆ ಪ್ರತಿಕ್ರಿಯಿಸಿದ ಅವರು ಆಪ್ ಪಕ್ಷದಿಂದ ನಮಗೆ ತೊಂದರೆಯಾಗುತ್ತಿದೆ. ಬಿಜೆಪಿಗೆ ಅನುಕೂಲವಾಗುವಂತೆ ಅವರು ಪ್ರಚಾರ ಮಾಡುತ್ತಿದ್ದಾರೆ. ಇದನ್ನು ನಾವು ಗೋವಾ ಸೇರಿದಂತೆ ಹಲವು ಕಡೆ ನೋಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:
ಗುಜರಾತ್ನಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರುತ್ತಿಲ್ಲ. ವಿರೋಧ ಪಕ್ಷಗಳಲ್ಲಿನ ವೋಟ್ ವಿಭಜನೆಯಾಗುತ್ತಿದೆ. ಇದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ. ನಮಗೆ ಗುಜರಾತ್ನಲ್ಲಿ ಹೆಚ್ಚು ಸೀಟ್ಗಳ ನಿರೀಕ್ಷೆಯಿತ್ತು. ಆದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…